ಸಿಎಂಗೆ ರಾಷ್ಟ್ರಪತಿ ಕರೆ; ಕೊಡಗು ಬಗ್ಗೆ ಮಾಹಿತಿ ಪಡೆದ ರಾಮನಾಥ್ ಕೋವಿಂದ್
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕರೆ ಮಾಡಿ ಕೊಡಗು ಜಲ ಪ್ರಳಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ರಕ್ಷಣಾ ಕಾರ್ಯ ಯಾವ ರೀತಿ ಸಾಗುತ್ತಿದೆ ಎಂಬುದನ್ನು ತಿಳಿದುಕೊಂಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕರೆ ಮಾಡಿ ಕೊಡಗು ಜಲ ಪ್ರಳಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ರಕ್ಷಣಾ ಕಾರ್ಯ ಯಾವ ರೀತಿ ಸಾಗುತ್ತಿದೆ ಎಂಬುದನ್ನು ತಿಳಿದುಕೊಂಡಿದ್ದಾರೆ.