ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕ ಚತುರ್ವೇದಿಯವರು ಕರ್ನಾಟಕದಲ್ಲಿದ್ದು, ಅನೇಕರನ್ನು ಭೇಟಿಯಾಗಲು ಇಚ್ಛಿಸುತ್ತೇನೆ ಎಂದು ಹೇಳಲು, ನಾಮ ಕರ್ನಾಟಕ ಎಂದು ತಪ್ಪಾಗಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್’ಗೆ ಒಳಗಾಗಿದೆ.

ಬೆಂಗಳೂರು (ಜ.09): ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕ ಚತುರ್ವೇದಿಯವರು ಕರ್ನಾಟಕದಲ್ಲಿದ್ದು, ಅನೇಕರನ್ನು ಭೇಟಿಯಾಗಲು ಇಚ್ಛಿಸುತ್ತೇನೆ ಎಂದು ಹೇಳಲು, ನಾಮ ಕರ್ನಾಟಕ ಎಂದು ತಪ್ಪಾಗಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್’ಗೆ ಒಳಗಾಗಿದೆ. ಈಗಾಗಲೇ ಕಾಂಗ್ರಸ್ ಸರ್ಕಾರದಿಂದ ನಾಮ ಹಾಕಿಸಿಕೊಂಡಿದ್ದು, ಇನ್ನೂ ನಾಮ ಹಾಕಿಸಿಕೊಳ್ಳಲು ತಯಾರಿಲ್ಲವೆಂಬುದಾಗಿ ಎಲ್ಲರೂ ಪ್ರತಿಕ್ರಿಯಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಳಿಕ ತಮ್ಮ ತಪ್ಪನ್ನು ತಿದ್ದಿಕೊಂಡ ಪ್ರಿಯಾಂಕ ಟ್ವೀಟ್ ಸರಿಪಡಿಸಿದ್ದಾರೆ.

ಈ ಟ್ವೀಟ್’ಗೆ ಪ್ರಿಯಾಂಕ ಚತುರ್ವೇದಿ ಅವರೇ ಕಳೆದ ನಾಲ್ಕೂವರೆ ವರ್ಷಗಳಿಂದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಜನತೆಗೆ ಹಾಕಿದ ನಾಮವೇ ಸಾಕು. ಅದರ ಮೇಲೆ ನೀವು ಇನ್ನೊಂದು ನಾಮ ಹಾಕುವುದು ಬೇಡ ದು ಶಿಲ್ಪಾ ಗಣೇಸ್ ತಮ್ಮ ಫೇಸ್’ಬುಕ್’ನಲ್ಲಿ ಪ್ರತಿಕ್ರಿಯಿಸಿದ್ದಾರೆ.

Scroll to load tweet…
Scroll to load tweet…