Asianet Suvarna News Asianet Suvarna News

ಇಂದಿರಾ ನಗರ ಬಿಡಿಎ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಭಾರೀ ವಿರೋಧ

ರೈತರ ಸಂಪೂರ್ಣ ಸಾಲಮನ್ನಾ ಮಾಡಿ ಅಂದ್ರೆ ನಾವೇನು ದುಡ್ಡಿನ ಗಿಡ ನೆಟ್ಟಿಲ್ಲ ಎಂದು ಸಿಎಂ ಕುಮಾರಸ್ವಾಮಿ ವಿಪಕ್ಷಗಳಿಗೆ ಹೇಳುತ್ತಾರೆ. ಆದರೆ ಈ ಕಡೆ ಬಹುಕೋಟಿ ವೆಚ್ಚದ ಕಾಮಗಾರಿಯೊಂದು ಸಿದ್ದವಾಗುತ್ತಿದೆ. ಎನ್ ಜಿಟಿ ಆದೇಶವನ್ನು ಧಿಕ್ಕರಿಸಿ ಇಂದಿರಾನಗರದಲ್ಲಿ ಬಿಡಿಎ ಕಾಂಪ್ಲೆಕ್ಸ್ ಮರು ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕೇ ಬಾರೀ ವಿರೋಧ ವ್ಯಕ್ತವಾಗಿದೆ.   

ರೈತರ ಸಂಪೂರ್ಣ ಸಾಲಮನ್ನಾ ಮಾಡಿ ಅಂದ್ರೆ ನಾವೇನು ದುಡ್ಡಿನ ಗಿಡ ನೆಟ್ಟಿಲ್ಲ ಎಂದು ಸಿಎಂ ಕುಮಾರಸ್ವಾಮಿ ವಿಪಕ್ಷಗಳಿಗೆ ಹೇಳುತ್ತಾರೆ. ಆದರೆ ಈ ಕಡೆ ಬಹುಕೋಟಿ ವೆಚ್ಚದ ಕಾಮಗಾರಿಯೊಂದು ಸಿದ್ದವಾಗುತ್ತಿದೆ. ಎನ್ ಜಿಟಿ ಆದೇಶವನ್ನು ಧಿಕ್ಕರಿಸಿ ಇಂದಿರಾನಗರದಲ್ಲಿ ಬಿಡಿಎ ಕಾಂಪ್ಲೆಕ್ಸ್ ಮರು ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದಕ್ಕೇ ಬಾರೀ ವಿರೋಧ ವ್ಯಕ್ತವಾಗಿದೆ.