ವಿವಾದಗಳಿಂದಲೇ ಸುದ್ದಿಯಾಗಿರುವ ಪದ್ಮಾವತಿ ಚಿತ್ರ ಪ್ರದರ್ಶನಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸೂರತ್​ ಹಾಗೂ ಮುಂಬೈನಲ್ಲಿ ಚಿತ್ರ ಪದರ್ಶನ ತಡೆಗೆ ಆಗ್ರಹಿಸಿ ಸಂಘ ಪರಿವಾರ,ಕರಿಣಿ ಸೇನಾ, ರಜಪೂತ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನವದೆಹಲಿ (ನ.12): ವಿವಾದಗಳಿಂದಲೇ ಸುದ್ದಿಯಾಗಿರುವ ಪದ್ಮಾವತಿ ಚಿತ್ರ ಪ್ರದರ್ಶನಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸೂರತ್​ ಹಾಗೂ ಮುಂಬೈನಲ್ಲಿ ಚಿತ್ರ ಪದರ್ಶನ ತಡೆಗೆ ಆಗ್ರಹಿಸಿ ಸಂಘ ಪರಿವಾರ,ಕರಿಣಿ ಸೇನಾ, ರಜಪೂತ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿತ್ರದಲ್ಲಿ ರಜಪೂತರ ಭಾವನೆಗಳಿಗೆ ತರುವ ಅಂಶಗಳಿವೆ. ಹೀಗಾಗಿ ಚಿತ್ರ ಪದರ್ಶನ ತಡೆಯಬೇಕು ಎಂದು ಒತ್ತಾಯಿಸಿದರು. ಈ ನಡುವೆ ರಾಣಿ ಪದ್ಮಾವತಿ ವಂಶಸ್ಥರಿಂದ ಪ್ರಧಾನಿ ಪತ್ರ ಬರೆದು ಚಿತ್ರ ಪದರ್ಶನ ತಡೆಯುವಂತೆ ಮನವಿ ಮಾಡಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ನಿರ್ದೇಶಕ ಬನ್ಸಾಲಿ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.