ಅಕ್ಕ ಸಮ್ಮೇಳನಕ್ಕೆ ಹಣ ಬಿಡುಗಡೆ; ಪ್ರವಾಹದ ಮಧ್ಯೆ ಈ ಸಂಭ್ರಮ ಬೇಕಿತ್ತಾ?

ಭಾರೀ ಮಳೆಯಿಂದಾಗಿ ಕೊಡಗಿನ ಜನರು ಮನೆ, ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ರಾಜ್ು ಸರ್ಕಾರ ಮಾತ್ರ ಸಭೆ, ಸಮಾರಂಭ ಅಂತ ದುಂದುವೆಚ್ಚ ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ನಿರಾಶ್ರಿತರಿಗೆ ಆರ್ಥಿಕ ನೆರವು ನೀಡುವ ಬದಲು ಅಮೇರಿಕಾದಲ್ಲಿ ನಡೆಯುವ ಅಕ್ಕ ಸಮ್ಮೇಳನಕ್ಕೆ 75 ಲಕ್ಷ ಬಿಡುಗಡೆ ಮಾಡಿದೆ. 

Share this Video
  • FB
  • Linkdin
  • Whatsapp

ಭಾರೀ ಮಳೆಯಿಂದಾಗಿ ಕೊಡಗಿನ ಜನರು ಮನೆ, ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ರಾಜ್ು ಸರ್ಕಾರ ಮಾತ್ರ ಸಭೆ, ಸಮಾರಂಭ ಅಂತ ದುಂದುವೆಚ್ಚ ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ನಿರಾಶ್ರಿತರಿಗೆ ಆರ್ಥಿಕ ನೆರವು ನೀಡುವ ಬದಲು ಅಮೇರಿಕಾದಲ್ಲಿ ನಡೆಯುವ ಅಕ್ಕ ಸಮ್ಮೇಳನಕ್ಕೆ 75 ಲಕ್ಷ ಬಿಡುಗಡೆ ಮಾಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video