Asianet Suvarna News Asianet Suvarna News

ಪ್ರತ್ಯೇಕ ರಾಜ್ಯ ಹೋರಾಟ: ಡ್ಯಾಮೇಜ್ ಕಂಟ್ರೋಲ್ ಮೋಡ್‌ನಲ್ಲಿ ರಾಹುಲ್ ಗಾಂಧಿ

ಪ್ರತ್ಯೇಕ ರಾಜ್ಯ ಹೋರಾಟದ ಕಿಚ್ಚಿನಿಂದ ಕಾಂಗ್ರೆಸ್‌ಗೆ ಧಕ್ಕೆಯಾಗಿದೆ. ಇದೀಗ ಅದನ್ನು ಸರಿಪಡಿಸಲು ಖುದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೈದಾನಕ್ಕಿಳಿದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಬೀದರ್ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. 

ಪ್ರತ್ಯೇಕ ರಾಜ್ಯ ಹೋರಾಟದ ಕಿಚ್ಚಿನಿಂದ ಕಾಂಗ್ರೆಸ್‌ಗೆ ಧಕ್ಕೆಯಾಗಿದೆ. ಇದೀಗ ಅದನ್ನು ಸರಿಪಡಿಸಲು ಖುದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೈದಾನಕ್ಕಿಳಿದಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಬೀದರ್ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. 

Video Top Stories