‘ಏಕಶ್ರೇಣಿ, ಏಕ ಪಿಂಚಣಿ’ ಯೋಜನೆಯನ್ನು ಅರ್ಥಪೂರ್ಣವಾಗಿ ಜಾರಿಗೆ ತನ್ನಿ. ಸೈನಿಕರು ತಮಗೆ ಬರಬೇಕಾದ ಹಣಕ್ಕಾಗಿ ಹೋರಾಡಬಾರದು. ಅವರಿಗೆ ಕೊಡಬೇಕಾಗಿದ್ದನ್ನು ಕೊಡುವುದು ಸರ್ಕಾರದ ಕರ್ತವ್ಯ. 7 ನೇ ವೇತನ ಆಯೋಗದ ಪ್ರಕಾರ ಸೈನಿಕರಿಗೆ ಹಣ ಪಾವತಿ ಮಾಡಬೇಕು. ಅದೇ ಮುಂದುವರೆಯಲಿ' ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಒತ್ತಾಯಪಡಿಸಿದ್ದಾರೆ.

ನವದೆಹಲಿ (ಅ.29): ಸರ್ಜಿಕಲ್ ದಾಳಿಯ ಬಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡಿ ಸುದ್ಧಿಯಾಗಿದ್ದ ರಾಹುಲ್ ಗಾಂಧಿ ಈಗ ಸೈನಿಕರ ಪರವಾಗಿ ಮೋದಿಗೆ ಪತ್ರ ಬರೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಏಕಶ್ರೇಣಿ, ಏಕ ಪಿಂಚಣಿ’ ಯೋಜನೆಯನ್ನು ಅರ್ಥಪೂರ್ಣವಾಗಿ ಜಾರಿಗೆ ತನ್ನಿ. ಸೈನಿಕರು ತಮಗೆ ಬರಬೇಕಾದ ಹಣಕ್ಕಾಗಿ ಹೋರಾಡಬಾರದು. ಅವರಿಗೆ ಕೊಡಬೇಕಾಗಿದ್ದನ್ನು ಕೊಡುವುದು ಸರ್ಕಾರದ ಕರ್ತವ್ಯ. 7 ನೇ ವೇತನ ಆಯೋಗದ ಪ್ರಕಾರ ಸೈನಿಕರಿಗೆ ಹಣ ಪಾವತಿ ಮಾಡಬೇಕು. ಅದೇ ಮುಂದುವರೆಯಲಿ' ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಒತ್ತಾಯಪಡಿಸಿದ್ದಾರೆ.