ರಾಜ್ಯದಲ್ಲಿ ಇನ್ನು ಏಳೆಂಟು ದಿನಗಳು ಮಳೆ ಬರುವ ಸಾಧ್ಯತೆ ಇದೆ ಎಂದು ಮಾಹಿತಿ ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನಿರ್ದೇಶಕರು ಸುವರ್ಣ ನ್ಯೂಸ್’ಗೆ  ತಿಳಿಸಿದ್ದಾರೆ.  

ಬೆಂಗಳೂರು (ಜೂ. 03): ರಾಜ್ಯದಲ್ಲಿ ಇನ್ನು ಏಳೆಂಟು ದಿನಗಳು ಮಳೆ ಬರುವ ಸಾಧ್ಯತೆ ಇದೆ ಎಂದು ಮಾಹಿತಿ ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನಿರ್ದೇಶಕರು ಸುವರ್ಣ ನ್ಯೂಸ್’ಗೆ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಯಲ್ಲಿ ಭಾಗಗಳಲ್ಲಿ ಏಳೆಂಟು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ. 

ಈಗಾಗಲೇ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಪ್ರವೇಶಿಸಿದೆ.