Asianet Suvarna News Asianet Suvarna News

ತೇಲಿ ಬಂತು ಮತ್ತೊಂದು ಸುದ್ದಿ, ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ?

ಜಾರಕಿಹೊಳಿ ಬ್ರದರ್ಸ್ ಮುನಿಸಿನಿಂದ ಮೈತ್ರಿ ಸರ್ಕಾರ ಅಲಗಾಡುತ್ತಿದೆ. ಇದ್ರಿಂದ ಕಾಂಗ್ರೆಸ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಭಿನ್ನಾಭಿಪ್ರಾಯಕ್ಕೆ ಮುಲಾಮು ಹಚ್ಚಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಾಗಿದ್ದು, ಈ ಬಗ್ಗೆ ಸೋಮವಾರ ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿದರು.

ಜಾರಕಿಹೊಳಿ ಬ್ರದರ್ಸ್ ಮುನಿಸಿನಿಂದ ಮೈತ್ರಿ ಸರ್ಕಾರ ಅಲಗಾಡುತ್ತಿದೆ. ಇದ್ರಿಂದ ಕಾಂಗ್ರೆಸ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಭಿನ್ನಾಭಿಪ್ರಾಯಕ್ಕೆ ಮುಲಾಮು ಹಚ್ಚಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಾಗಿದ್ದು, ಈ ಬಗ್ಗೆ ಸೋಮವಾರ ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿದರು.ತಮಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿ. ಇಲ್ಲ ಡಿಸಿಎಂ ಹುದ್ದೆಗೆ ಸರಿಸಮಾನವಾದ ಸ್ಥಾನ ನೀಡಿ.ನನಗೆ ಬಿಜೆಪಿಯಿಂದ ಡಿಸಿಎಂ ಆಫರ್ ಬಂದಿದ್ದು, ನನಗೆ ಸ್ವತಂತ್ರವಾಗಿ ಬಿಟ್ಟುಬಿಡಿ ಎಂದು ಸಿದ್ದರಾಮಯ್ಯ ಅವರಿಗೆ ರಮೇಶ್ ಖಡಕ್ ಆಗಿ ಹೇಳಿದ್ದಾರೆ.

Video Top Stories