ಕೊನೆ ಕ್ಷಣದಲ್ಲಿ ಮತ್ತೆ ಬದಲಾಯ್ತು ಕಾಂಗ್ರೆಸ್ ಸಚಿವರ ಪಟ್ಟಿ
ಇನ್ನೇನು ಕೆಲ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಒಟ್ಟ 15 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಕೊನೆ ಕ್ಷಣದಲ್ಲಿ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.
ಬೆಂಗಳೂರು : ಇನ್ನೇನು ಕೆಲ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಒಟ್ಟ 15 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಕೊನೆ ಕ್ಷಣದಲ್ಲಿ ಈ ಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.
ಇದೀಗ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಆಲೋಚನೆಯನ್ನು ಕೈ ಬಿಟ್ಟು ರಮೇಶ್ ಜಾರಕಿಹೊಳಿಗೆ ಅವಕಾಶ ನೀಡಲಾಗಿದೆ.
ಇನ್ನು ಎಚ್.ಕೆ ಪಾಟೀಲ್ ಅವರನ್ನು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಸಚಿವರ ಪಟ್ಟಿಯಿಂದ ಕೈ ಬಿಡಲಾಗಿದೆ.