ನಮ್ಮ ತಂಟೆಗೆ ಬಂದರೆ ಹುಷಾರ್ ; ಡಿಕೆಶಿ ವಿರುದ್ಧ ಕಿಡಿ
ಬೆಳಗಾವಿ ವಿಚಾರಕ್ಕೆ ಬರಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- ಬೆಳಗಾವಿ ತಂಟೆಗೆ ಬರಬೇಡಿ ಎಂದ ಡಿಕೆಶಿ ವಿರುದ್ಧ ಜಾರಕಿಹೊಳಿ ವಾಗ್ದಾಳಿ
- ನಮ್ಮ ಜಿಲ್ಲೆಯ ವಿಷಯವನ್ನು ನಾವು ಪರಿಹರಿಸಿಕೊಳ್ಳುತ್ತೇವೆ ಎಂದ ಸಚಿವ