ಜಗಳ ತಾರಕಕ್ಕೇರಿದ್ದ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.
ಬೆಂಗಳೂರು(ಮಾ.14): ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ ಅವರನ್ನು ಸದ್ದಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಠಾಣೆಗೆ ಇನ್ಸ್'ಪೆಕ್ಟರ್ ಕರೆದೊಯ್ದಿದ್ದಾರೆ.
Add Asianetnews Kannada as a Preferred Source

ಪಡಿತರ ಚೀಟಿ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಮಂಜುನಾಥ್ ರೆಡ್ಡಿ ಹಾಗೂ ರವಿಕೃಷ್ಣ ರೆಡ್ಡಿ ವಾಗ್ವಾದ ನಡೆಸಿದ್ದರು. ಜಗಳ ತಾರಕಕ್ಕೇರಿದ್ದ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.
