ರಾಮನಗರ ಬಿಜೆಪಿ ಅಭ್ಯರ್ಥಿ ಯೂಟರ್ನ್ ಹಿಂದಿದೆಯಾ ಡಿಕೆಶಿ ಕೈವಾಡ?
ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ದಿಢೀರ್ ಚುನಾವಣಾ ಕಣದಿಂದ ನಿವೃತ್ತಿಯಾಗಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಹಣದ ಬಲವೇ ಕಾರಣ ಎನ್ನಲಾಗುತ್ತಿದೆ. ಡಿಕೆ ಬ್ರದರ್ಸ್ ಕಡೆಯಿಂದ 3 ಕೋಟಿ, ಜೆಡಿಎಸ್ ಕಡೆಯಿಂದ 2 ಕೋಟಿ ಹಣದ ಆಮಿಷ ಇಡಲಾಯ್ತಾ? ಇಲ್ಲಿದೆ ಎಕ್ಸ್ ಕ್ಲೂಸಿವ್ ಮಾಹಿತಿ.
ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ದಿಢೀರ್ ಚುನಾವಣಾ ಕಣದಿಂದ ನಿವೃತ್ತಿಯಾಗಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಹಣದ ಬಲವೇ ಕಾರಣ ಎನ್ನಲಾಗುತ್ತಿದೆ. ಡಿಕೆ ಬ್ರದರ್ಸ್ ಕಡೆಯಿಂದ 3 ಕೋಟಿ, ಜೆಡಿಎಸ್ ಕಡೆಯಿಂದ 2 ಕೋಟಿ ಹಣದ ಆಮಿಷ ಇಡಲಾಯ್ತಾ? ಇಲ್ಲಿದೆ ಎಕ್ಸ್ ಕ್ಲೂಸಿವ್ ಮಾಹಿತಿ.