Asianet Suvarna News Asianet Suvarna News

ಐಟಿಯಿಂದ ‘ಟಾರ್ಗೆಟ್ ಸ್ಯಾಂಡಲ್‌ವುಡ್’ಗೆ ಕಾರಣ ಇದು?

ಶಿವರಾಜ್ ಕುಮಾರ್, ಸುದೀಪ್, ಯಶ್, ಪುನೀತ್ ರಾಜ್‌ ಕುಮಾರ್ ಸೇರಿದಂತೆ, ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೆಶಕ, ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆಯಿಂದ ನಡೆದಿರುವ ಅತೀ ದೊಡ್ಡ ದಾಳಿ ಇದಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಸ್ಯಾಂಡಲ್‌ವುಡ್ ಮೇಲೆ ಐಟಿ ದಾಳಿ ನಡೆದಿರುವುದು ಯಾಕೆ? ಇಲ್ಲಿದೆ ವಿವರ..

ಶಿವರಾಜ್ ಕುಮಾರ್, ಸುದೀಪ್, ಯಶ್, ಪುನೀತ್ ರಾಜ್‌ ಕುಮಾರ್ ಸೇರಿದಂತೆ, ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೆಶಕ, ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆಯಿಂದ ನಡೆದಿರುವ ಅತೀ ದೊಡ್ಡ ದಾಳಿ ಇದಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಸ್ಯಾಂಡಲ್‌ವುಡ್ ಮೇಲೆ ಐಟಿ ದಾಳಿ ನಡೆದಿರುವುದು ಯಾಕೆ? ಇಲ್ಲಿದೆ ವಿವರ..