ಬಳ್ಳಾರಿಗೆ ತೆರಳಲು ಕೋರ್ಟ್ ಅವಕಾಶ ನೀಡಿದ ಹಿನ್ನೆಲೆಯಲ್ಲಿ ರೆಡ್ಡಿ ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ಬಳ್ಳಾರಿ(ಸೆ.29): ದಸರಾ ಹಬ್ಬದ ನಿಮಿತ್ತ ಮಾಜಿ ಸಚಿವ ಜನಾರ್ದನ ರೆಡ್ಡಿ, ಬಳ್ಳಾರಿಯ ಶ್ರೀ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಳ್ಳಾರಿಗೆ ತೆರಳಲು ಕೋರ್ಟ್ ಅವಕಾಶ ನೀಡಿದ ಹಿನ್ನೆಲೆಯಲ್ಲಿ ರೆಡ್ಡಿ ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ಈ ವೇಳೆ ಮಗನ ಭವಿಷ್ಯದ ಬಗ್ಗೆ ಮಾತನಾಡಿದ ರೆಡ್ಡಿ, ಮಗನನ್ನು ಚಿತ್ರರಂಗಕ್ಕೆ ಎಂಟ್ರಿ ಕೊಡಿಸುವ ಎಲ್ಲ ತಯಾರಿ ಸಿದ್ದಗೊಂಡಿದೆ. ಆದ್ರೆ, ಇನ್ನೂ ಸ್ವಲ್ಪ ದಿನ ಕಾಯುತ್ತೇವೆ ಅಂತ ಹೇಳಿದ್ದಾರೆ.
