ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್!
ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಸೇರಿ ನಾಲ್ವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆರೋಪಮುಕ್ತಗೊಳಿಸಿದೆ. ಆದರೆ ಮಾಜಿ ಸಚಿವ ಚೆನ್ನಿಗಪ್ಪ ವಿರುದ್ಧ ಪ್ರಕರಣ ಮುಂದುವರಿಯಲಿದೆ.
ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಸೇರಿ ನಾಲ್ವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆರೋಪಮುಕ್ತಗೊಳಿಸಿದೆ. ಆದರೆ ಮಾಜಿ ಸಚಿವ ಚೆನ್ನಿಗಪ್ಪ ವಿರುದ್ಧ ಪ್ರಕರಣ ಮುಂದುವರಿಯಲಿದೆ.