ಮಠದ ಶೆಟರ್ ಮುರಿದು ಹುಂಡಿಯನ್ನು ಕಳವು ಮಾಡಿ ನದಿಯಲ್ಲಿ ಬಿಸಾಕಿದ್ದಾರೆ.

ಕಲಬುರಗಿ(ಜ.19): ಸೇಡಂ ತಾಲೂಕಿನ ಮಳಖೇಡ ಗ್ರಾಮದ ಬಳಿಯ ಉತ್ತರಾಧಿ ಮಠದಲ್ಲಿ ದರೋಡೆ ನಡೆಸಿರುವ ಕಳ್ಳರು 30 ಕೆಜಿ ಬೆಳ್ಳಿ, ಹುಂಡಿಯಲ್ಲಿನ 5 ಲಕ್ಷ ರೂ ನಗದು ಸೇರಿದಂತೆ 18 ಲಕ್ಷಕ್ಕೂ ಅಧಿಕ ನಗನಾಣ್ಯ ದೋಚಿದ್ದಾರೆ.

Add Asianetnews Kannada as a Preferred SourcegooglePreferred

ಮಠದ ಶೆಟರ್ ಮುರಿದು ಹುಂಡಿಯನ್ನು ಕಳವು ಮಾಡಿ ನದಿಯಲ್ಲಿ ಬಿಸಾಕಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಇದೆ ಮಠದಲ್ಲಿ ದರೋಡೆಯಾಗಿತ್ತು ಆದರೆ ಇದುವರೆಗೆ ಆರೋಪಿಗಳು ಪತ್ತೆಯಾಗಿಲ್ಲ. ಸ್ಥಳಕ್ಕೆ ಮಳಖೇಡ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.