ಮಂಗಳೂರು ‘ಮಹಾಮಳೆ‘: ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ
- ಕರಾವಳಿಯಲ್ಲಿ ಮುಂದುವರಿದ ಮಳೆಯ ಅರ್ಭಟ; ಇಬ್ಬರು ಬಲಿ
- ಮಂಗಳೂರು ಮಹಾಮಳೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ
ಕರಾವಳಿಯಲ್ಲಿ ಮಳೆಯ ಅರ್ಭಟ ಮುಂದುವರಿದಿದೆ. ಮಳೆಯ ಅನಾಹುತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮಹಾಮಳೆಯಲ್ಲಿ ಮೃತಪಟ್ಟ ಮಹಿಳೆಯರಿಬ್ಬರ ಕುಟುಂಬಕ್ಕೆ ಜಿಲ್ಲಾಧಿಕಾರಿ ₹ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.