Asianet Suvarna News Asianet Suvarna News

ಮಂಗಳೂರು ‘ಮಹಾಮಳೆ‘: ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ

  • ಕರಾವಳಿಯಲ್ಲಿ ಮುಂದುವರಿದ ಮಳೆಯ ಅರ್ಭಟ; ಇಬ್ಬರು ಬಲಿ 
  • ಮಂಗಳೂರು ಮಹಾಮಳೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ

 

ಕರಾವಳಿಯಲ್ಲಿ ಮಳೆಯ ಅರ್ಭಟ ಮುಂದುವರಿದಿದೆ. ಮಳೆಯ ಅನಾಹುತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮಹಾಮಳೆಯಲ್ಲಿ ಮೃತಪಟ್ಟ ಮಹಿಳೆಯರಿಬ್ಬರ ಕುಟುಂಬಕ್ಕೆ ಜಿಲ್ಲಾಧಿಕಾರಿ ₹ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.

 

Video Top Stories