Asianet Suvarna News Asianet Suvarna News

ಕಾವೇರಿ ಗಲಾಟೆಯಲ್ಲಿ  ಆರೆಸ್ಸೆಸ್ ಕೈವಾಡ?

RSS Behind Cauvery Riots Allege Congress Workers

ಬೆಂಗಳೂರು (ಸೆ.16): ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ಬಳಿಕ ರಾಜ್ಯದಲ್ಲಿ ನಡೆದ ಗಲಾಟೆಯಲ್ಲಿ ಆರ್.ಎಸ್ಎಸ್ ಕಾರ್ಯಕರ್ತರ ಕೈವಾಡವಿರುವ ಇರುವ ಬಗ್ಗೆ ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪದಾಧಿಕಾರಿಗಳು, ಕಾವೇರಿ ಗಲಾಟೆಯ ಹಿಂದೆ ಆರ್.ಎಸ್ ಎಸ್ ಕೈವಾಡವಿದೆ ಎಂದು ದೂರಿದ್ದಾರೆ.  ಈ ಕುರಿತು ತನಿಖೆ ನಡೆಸುವಂತೆ ಗೃಹ ಸಚಿವ ಪರಮೇಶ್ವರ್‌ಗೆ ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, ತನಿಖೆ ಬಳಿಕ ಎಲ್ಲಾ ಗೊತ್ತಾಗಲಿದೆ ಎಂ ಹೇಳಿದ್ದಾರೆ.

Latest Videos
Follow Us:
Download App:
  • android
  • ios