ಜಮಖಂಡಿಯಲ್ಲಿ ಉಪಚುನಾವಣೆ ಕದನ ರಂಗೇರಿದೆ. ಸಂಘ-ಪರಿವಾರ, ಆರ್ ಎಸ್ ಎಸ್ ಕಾರ್ಯಕರ್ತರು ಬೀಡು ಬಿಟ್ಟಿದ್ದಾರೆ. ಮನೆ ಮನೆಗೆ ತೆರಳಿ ಹಿಂದುತ್ವದ ಪ್ರಚಾರ ಮಾಡಲಿದ್ದಾರೆ. ವಿಭಿನ್ನವಾಗಿ ಪ್ರಚಾರ ಕೈಗೊಂಡಿದ್ದಾರೆ. ಪಕ್ಷದ ಬಾವುಟ ಹಿಡಿದು ಪ್ರಚಾರ ಮಾಡುತ್ತಿಲ್ಲ. ಹಿಂದುತ್ವದ ಟ್ರಂಪ್ ಕಾರ್ಡ್ ಬಳಸುತ್ತಿದ್ದಾರೆ.
ಜಮಖಂಡಿಯಲ್ಲಿ ಉಪಚುನಾವಣೆ ಕದನ ರಂಗೇರಿದೆ. ಸಂಘ-ಪರಿವಾರ, ಆರ್ ಎಸ್ ಎಸ್ ಕಾರ್ಯಕರ್ತರು ಬೀಡು ಬಿಟ್ಟಿದ್ದಾರೆ. ಮನೆ ಮನೆಗೆ ತೆರಳಿ ಹಿಂದುತ್ವದ ಪ್ರಚಾರ ಮಾಡಲಿದ್ದಾರೆ. ವಿಭಿನ್ನವಾಗಿ ಪ್ರಚಾರ ಕೈಗೊಂಡಿದ್ದಾರೆ. ಪಕ್ಷದ ಬಾವುಟ ಹಿಡಿದು ಪ್ರಚಾರ ಮಾಡುತ್ತಿಲ್ಲ. ಹಿಂದುತ್ವದ ಟ್ರಂಪ್ ಕಾರ್ಡ್ ಬಳಸುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
