Asianet Suvarna News Asianet Suvarna News

ಪ್ಲಾಸ್ಟಿಕ್ ಅಕ್ಕಿ ಆಯ್ತು ಈಗ ರಬ್ಬರ್ ಅಕ್ಕಿ ಭೀತಿ..!

ಪ್ಲಾಸ್ಟಿಕ್ ಅಕ್ಕಿ ಆಯ್ತು ಈಗ ರಬ್ಬರ್ ಅಕ್ಕಿ ಸಮಸ್ಯೆ ತಲೆದೂರಿದೆ. ಅನ್ನಭಾಗ್ಯದ ಅಕ್ಕಿ  ರಬ್ಬರ್ ರೀತಿಯಲ್ಲೇ  ಧಗಧಗನೆ ಹೊತ್ತಿ ಉರಿದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಚೊಟ್ಟನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೆನೆಸಿಟ್ಟ ಅಕ್ಕಿಯನ್ನು ರುಬ್ಬಿದಾಗ ರಬ್ಬರ್ ತುಣುಕುಗಳಾಗಿ ಮಾರ್ಪಟ್ಟಿದೆ. 

ಪ್ಲಾಸ್ಟಿಕ್ ಅಕ್ಕಿ ಆಯ್ತು ಈಗ ರಬ್ಬರ್ ಅಕ್ಕಿ ಸಮಸ್ಯೆ ತಲೆದೂರಿದೆ. ಅನ್ನಭಾಗ್ಯದ ಅಕ್ಕಿ  ರಬ್ಬರ್ ರೀತಿಯಲ್ಲೇ  ಧಗಧಗನೆ ಹೊತ್ತಿ ಉರಿದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಚೊಟ್ಟನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೆನೆಸಿಟ್ಟ ಅಕ್ಕಿಯನ್ನು ರುಬ್ಬಿದಾಗ ರಬ್ಬರ್ ತುಣುಕುಗಳಾಗಿ ಮಾರ್ಪಟ್ಟಿದೆ.