ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಯಾವುದೇ ಕ್ಷಣದಲ್ಲಿ ಯುದ್ಧ ಸಂಭವಿಸುವ ಆತಂಕ ಎದುರಾಗಿದೆ.
ಮಾಸ್ಕೋ(ಫೆ.27): ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಯಾವುದೇ ಕ್ಷಣದಲ್ಲಿ ಯುದ್ಧ ಸಂಭವಿಸುವ ಆತಂಕ ಎದುರಾಗಿದೆ.
ಈ ಮಧ್ಯೆ ಭಾರತ-ಪಾಕ್ ನಡುವಿನ ಬಿಗುವಿನ ವಾತಾವರಣ ತಿಳಿಗೊಳಿಸಲು ಮಧ್ಯಸ್ಥಿಕೆ ವಹಿಸಲು ರಷ್ಯಾ ಒಲವು ತೋರಿದೆ. ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ಡ್ಮಿಟ್ರಿ ಪೆಸ್ಕೋವ್, ಭಾರತ-ಪಾಕ್ ನಡುವೆ ರಷ್ಯಾ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಎರಡೂ ರಾಷ್ಟ್ರಗಳ ನಡುವಿನ ಬಿಗುವಿನ ವಾತಾವರಣ ನಿರ್ಮಾಣವಾಗಿರುವುದು ನಿಜಕ್ಕೂ ಖೇದಕರವಾಗಿದ್ದು, ಬಿಗುವಿನ ವಾತಾವರಣ ತಿಳಿಗೊಳಿಸಿ ಶಾಂತಿಯುತ ವಾತಾವರಣ ನಿರ್ಮಿಸಲು ರಷ್ಯಾ ಸಹಕಾರ ನೀಡಲು ಸಿದ್ಧ ಎಂದು ಹೇಳಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 27, 2019, 7:58 PM IST