ಅಲ್ಪ ಸಂಖ್ಯಾತರಾಗಿರುವುದರಿಂದ ಸಲ್ಮಾನ್’ಗೆ ಶಿಕ್ಷೆ
ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಸೂಪರ್ ಸ್ಟಾರ್ ಸಲ್ಮಾನ್ ಖಾನ್ಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸುವ ಮೂಲಕ ತಾರತಮ್ಯ ಎಸಗಲಾಗಿದೆ ಎಂದು ಪಾಕ್ ವಿದೇಶಾಂಗ ಸಚಿವರು ಆಪಾದಿಸಿದ್ದಾರೆ.
ನವದೆಹಲಿ: ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಸೂಪರ್ ಸ್ಟಾರ್ ಸಲ್ಮಾನ್ ಖಾನ್ಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸುವ ಮೂಲಕ ತಾರತಮ್ಯ ಎಸಗಲಾಗಿದೆ ಎಂದು ಪಾಕ್ ವಿದೇಶಾಂಗ ಸಚಿವರು ಆಪಾದಿಸಿದ್ದಾರೆ.
ಸಲ್ಮಾನ್ ಖಾನ್ ಅಲ್ಪಸಂಖ್ಯಾತರಾಗಿರುವುದರಿಂದ ಅವರಿಗೆ ಈ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವ ಖವಾಜ ಆಸಿಫ್ ಪ್ರತಿಪಾದಿಸಿದ್ದಾರೆ.
ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಅವರು ಈ ಆಪಾದನೆ ಮಾಡಿದ್ದಾರೆ.