ಬಾಲಿವುಡ್ ನ ಬ್ಯಾಡ್ ಬಾಯ್, ಬಾಕ್ಸಾಫೀಸ್ ಸುಲ್ತಾನ ಸಲ್ಮಾನ್ ಖಾನ್ ಟ್ರೋಲಿಗರ ಆಹಾರಕ್ಕೆ ಗುರಿಯಾಗಿದ್ದಾರೆ. ಇದಕ್ಕೆ ಕಾರಣ ಮಾತ್ರ ಅಷ್ಟೆ ಮಹತ್ವದ್ದಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಸಂತಾಪ ಸೂಚಿಸಿದ್ದು ಟ್ರೋಲ್ ಮಾಡುವವರಿಗೆ ವೇದಿಕೆ ಮಾಡಿಕೊಟ್ಟಿತು.

ವಾಜಪೇಯಿ ನಿಧನದ 5 ದಿನದ ನಂತರ ಸಲ್ಮಾನ್ ಖಾನ್ ಸಂತಾಪ ಸೂಚಿಸಿದ್ದಾರೆ. ಅದ್ಭುತ ನಾಯಕ, ರಾಜಕಾರಣದ ಮುತ್ಸದ್ಧಿ, ಮಾನವತಾವಾದಿಯನ್ನು ಕಳೆದುಕೊಂಡಿದ್ದೇವೆ ಎಂದು ಸಲ್ಮಾನ್ ಟ್ವೀಟ್ ಮಾಡಿದ್ದಾರೆ. ಆದರೆ ಅವರು ಟ್ವೀಟ್ ಮಾಡಿದ್ದು 5 ದಿನದ ನಂತರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಷ್ಟು ದೊಡ್ಡ ಪ್ರಪಂಚದಲ್ಲಿ ಆಧುನಿಕ ಸಂವಹನ ಮಾಧ್ಯಮಗಳಿಂದ ಅತಿ ಚಿಕ್ಕ ಸುದ್ದಿಯೂ ಕ್ಷಣಮಾತ್ರದಲ್ಲಿ ಹರಿದಾಡಿ ಎಲ್ಲರನ್ನು ತಲುಪುತ್ತದೆ. ಆದರೆ ಬಾಲಿವುಡ್ ನಾಯಕನಿಗೆಇಷ್ಟು ಲೇಟಾಗಿ ಯಾಕೆ ಗೊತ್ತಾಯಿತು ಎನ್ನುವುದು ಯಾರಿಗೂ ತಿಳಿದಿಲ್ಲ. ಒಮ್ಮೆ ಟ್ರೋಲಿಗರು ಕಾಲೆಳೆದಿದ್ದನ್ನು ನೋಡಿಕೊಂಡು ಬನ್ನಿ..

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…