ಮುಂಬರಲಿರುವ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲ್ಲಲು ಸಮಾಜವಾದಿ ಪಕ್ಷಕ್ಕೆ ಸಾಮರ್ಥ್ಯವಿದೆ. ಮೈತ್ರಿಯ ಅಗತ್ಯವಿಲ್ಲ. ಎಸ್ಪಿ-ಕಾಂಗ್ರೆಸ್ ಮೈತ್ರಿ ಬಗ್ಗೆ ಚುನಾವಣಾ ಪ್ರಚಾರಕ್ಕೆ ನಾನು ಹೋಗುವುದಿಲ್ಲವೆಂದು ಎಂದು ಮುಲಯಾಂ ಸಿಂಗ್ ಹೇಳಿದ್ದಾರೆ.

ನವದೆಹಲಿ (ಜ.29): ಮುಂಬರಲಿರುವ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲ್ಲಲು ಸಮಾಜವಾದಿ ಪಕ್ಷಕ್ಕೆ ಸಾಮರ್ಥ್ಯವಿದೆ. ಮೈತ್ರಿಯ ಅಗತ್ಯವಿಲ್ಲ. ಎಸ್ಪಿ-ಕಾಂಗ್ರೆಸ್ ಮೈತ್ರಿ ಬಗ್ಗೆ ಚುನಾವಣಾ ಪ್ರಚಾರಕ್ಕೆ ನಾನು ಹೋಗುವುದಿಲ್ಲವೆಂದು ಎಂದು ಮುಲಯಾಂ ಸಿಂಗ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೀಟು ಹಂಚಿಕೆ ಒಪ್ಪಂದದಲ್ಲಿ ಕಾಂಗ್ರೆಸ್ ಗೆ 105 ಸ್ಥಾನಗಳನ್ನು ನೀಡಿರುವುದು ನನಗೆ ಅಸಮಾಧಾನ ತಂದಿದೆ. ಈ ಒಪ್ಪಂದದಲ್ಲಿ ಸೀಟು ಕಳೆದುಕೊಂಡ ನಮ್ಮ ಮುಖಂಡರು ಮುಂದಿನ 5 ವರ್ಷಗಳು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.