ಜಲ್ಲಿಕಟ್ಟು ನಿಷೇಧ ವಿರೋಧಿಸಿ ಮರೀನಾ ಬೀಚ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕಾವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಂದು ವಾರದವರೆಗೆ ಮಧ್ಯಂತರ ಆದೇಶ ನೀಡದಿರಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

ನವದೆಹಲಿ (ಜ.20): ಜಲ್ಲಿಕಟ್ಟು ನಿಷೇಧ ವಿರೋಧಿಸಿ ಮರೀನಾ ಬೀಚ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕಾವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಂದು ವಾರದವರೆಗೆ ಮಧ್ಯಂತರ ಆದೇಶ ನೀಡದಿರಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಮುಖ್ಯ ನ್ಯಾ. ಜಗದೀಶ್ ಸಿಂಗ್ ಖೇಹರ್ ಮುಂದೆ ಈ ವಿಚಾರವನ್ನು ಪ್ರಸ್ತಾಪಿಸಿ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಲ್ಲಿಕಟ್ಟು ಬಿಕ್ಕಟ್ಟನ್ನು ನಿವಾರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಕೇಂದ್ರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.