ಇಂದಿನ ಪತ್ರಿಕೋದ್ಯಮದ ಸ್ಥಿತಿಗತಿ ಹೇಗಿದೆ? ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಏನಂತಾರೆ?
ಇಂದು ಪತ್ರಿಕಾ ದಿನಾಚರಣೆ ಸಂಭ್ರಮ. ಧ್ವನಿಯಿಲ್ಲದವರಿಗೆ ಧ್ವನಿಯಾಗಿ, ಪ್ರಜಾಪ್ರಭುತ್ವದ 4 ನೇ ಅಂಗವಾಗಿ ಹೊರ ಹೊಮ್ಮಿರುವ ಪತ್ರಿಕೋದ್ಯಮ ಇಂದು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದೆ. ಪತ್ರಿಕೋದ್ಯಮ ಬೆಳೆದು ಬಂದ ರೀತಿ, ಅದರ ರೂಪು ರೇಷೆಗಳು, ಇಂದಿನ ಪತ್ರಿಕೋದ್ಯಮದ ಸ್ಥಿತಿಗತಿ ಬಗ್ಗೆ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಸುವರ್ಣ ನ್ಯೂಸ್ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ.
ಇಂದು ಪತ್ರಿಕಾ ದಿನಾಚರಣೆ ಸಂಭ್ರಮ. ಧ್ವನಿಯಿಲ್ಲದವರಿಗೆ ಧ್ವನಿಯಾಗಿ, ಪ್ರಜಾಪ್ರಭುತ್ವದ 4 ನೇ ಅಂಗವಾಗಿ ಹೊರ ಹೊಮ್ಮಿರುವ ಪತ್ರಿಕೋದ್ಯಮ ಇಂದು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದೆ. ಪತ್ರಿಕೋದ್ಯಮ ಬೆಳೆದು ಬಂದ ರೀತಿ, ಅದರ ರೂಪು ರೇಷೆಗಳು, ಇಂದಿನ ಪತ್ರಿಕೋದ್ಯಮದ ಸ್ಥಿತಿಗತಿ ಬಗ್ಗೆ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಸುವರ್ಣ ನ್ಯೂಸ್ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ.