Asianet Suvarna News Asianet Suvarna News

ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ ಕ್ಷೇತ್ರದ ಬಿಜೆಪಿ ನೂತನ ಸಂಸದ ಬಿ.ವೈ.ರಾಘವೇಂದ್ರ ಜಲಸಂಪನ್ಮೂಲಕ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. 

Shivamogga MP BY Raghavendra Meets Minister DK Shivakumar
Author
Bengaluru, First Published Jun 5, 2019, 1:53 PM IST

ಬೆಂಗಳೂರು : ಶಿವಮೊಗ್ಗ ಕ್ಷೇತ್ರದ ನೂತನ ಸಂಸದರಾದ ಬಿ.ವೈ ರಾಘವೇಂದ್ರ ಇಂದು ಕೈ ನಾಯಕ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. 

ಬೆಂಗಳೂರಿನಲ್ಲಿ ಡಿಕೆಶಿ ಭೇಟಿ ಮಾಡಿದ ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಘೋಷಣೆಯಾದ ಒಟ್ಟು 6 ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಕೋರಿದರು. 

ಅಗತ್ಯ ಅನುದಾನ ಬಿಡುಗಡೆ ಜೊತೆಗೆ ಕೂಡಲೇ ಟೆಂಡರ್ ಗೆ ಆಹ್ವಾನಿಸಿ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಬಳಿ ರಾಘವೇಂದ್ರ ಮನವಿ ಮಾಡಿದರು.

 

Follow Us:
Download App:
  • android
  • ios