Asianet Suvarna News Asianet Suvarna News

ಸರ್ಕಾರ ಉಳಿಸಲು ಸಿಎಂಗೆ ’ಸಿದ್ದೋಪದೇಶ’

ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಟೆನ್ಷನ್ ನಲ್ಲಿದ್ದಾರೆ. ಸರ್ಕಾರದ ಉಳಿವಿಗಾಗಿ ಸಿದ್ದರಾಮಯ್ಯ ಮನೆ ಕದ ತಟ್ಟಿದ್ದಾರೆ.  ಸಿಎಂಗೆ ಸಿದ್ದರಾಮಯ್ಯ ಅಭಯ ನೀಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ಕೇಳಿ. 

ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಟೆನ್ಷನ್ ನಲ್ಲಿದ್ದಾರೆ. ಸರ್ಕಾರದ ಉಳಿವಿಗಾಗಿ ಸಿದ್ದರಾಮಯ್ಯ ಮನೆ ಕದ ತಟ್ಟಿದ್ದಾರೆ.  ಸಿಎಂಗೆ ಸಿದ್ದರಾಮಯ್ಯ ಅಭಯ ನೀಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ಕೇಳಿ.