Asianet Suvarna News Asianet Suvarna News

‘ರಾಜೀನಾಮೆ ನೀಡಲು ಸಿದ್ದರಾಮಯ್ಯ, ಖರ್ಗೆ ಕಾರಣ’

ರಾಜ್ಯ ಕಾಂಗ್ರೆಸ್​ ಹಾಗೂ ಹೈಕಮಾಂಡ್​ ವಿರುದ್ಧ​ ಮಾಜಿ ಸಚಿವ ಶ್ರೀನಿವಾಸ್​ಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಕ್ಟೋಬರ್ 12 ರಂದು ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಇನ್ನು ರಾಜೀನಾಮೆ ನೀಡಲು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್ ಸೇರಿ  ಹಾಗೂ ಹೈಕಮಾಂಡ್ ಕಾರಣ ಅಂತಾ ಮೈಸೂರಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Siddaramaiah and kharge are responsible for the resignation says shrinivas prasad

ಮೈಸೂರು(ಅ.13): ರಾಜ್ಯ ಕಾಂಗ್ರೆಸ್​ ಹಾಗೂ ಹೈಕಮಾಂಡ್​ ವಿರುದ್ಧ​ ಮಾಜಿ ಸಚಿವ ಶ್ರೀನಿವಾಸ್​ಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅಕ್ಟೋಬರ್ 12 ರಂದು ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಇನ್ನು ರಾಜೀನಾಮೆ ನೀಡಲು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್ ಸೇರಿ  ಹಾಗೂ ಹೈಕಮಾಂಡ್ ಕಾರಣ ಅಂತಾ ಮೈಸೂರಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

 

Follow Us:
Download App:
  • android
  • ios