
ಶಾಂತಿವನದಿಂದ ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್
ಧರ್ಮಸ್ಥಳದ ಶಾಂತಿವನದಲ್ಲಿ ಕಳೆದ 12 ದಿನಗಳಿಂದ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ಶಾಂತಿವನದಲ್ಲೇ ಕುಳಿತು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದರು. ನ್ಯಾಚುರೋಪತಿ ಚಿಕಿತ್ಸೆ ಬಳಿಕ ಸುಮಾರು 3 ಕೆಜಿ ತೂಕ ಇಳಿಸಿಕೊಂಡು ಸದೃಢರಾಗಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ.
ಧರ್ಮಸ್ಥಳದ ಶಾಂತಿವನದಲ್ಲಿ ಕಳೆದ 12 ದಿನಗಳಿಂದ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ಶಾಂತಿವನದಲ್ಲೇ ಕುಳಿತು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದರು. ನ್ಯಾಚುರೋಪತಿ ಚಿಕಿತ್ಸೆ ಬಳಿಕ ಸುಮಾರು 3 ಕೆಜಿ ತೂಕ ಇಳಿಸಿಕೊಂಡು ಸದೃಢರಾಗಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ.
Add Asianetnews Kannada as a Preferred Source
