Asianet Suvarna News Asianet Suvarna News

‘ಡಿಕೆಶಿ ಒಬ್ಬಂಟಿಯಲ್ಲ, ಪಕ್ಷ ಅವರ ಜೊತೆಗಿದೆ’

ರಾಜಕೀಯ ದ್ವೇಷ ಸಾಧನೆಗೆ ಮೋದಿ, ಆಡಳಿತ ಯಂತ್ರವನ್ನು ದುರ್ಬಳಕೆ ಮಾಡುತ್ತಿದ್ದಾರೆ. ಆದರೆ ಇಂಹ ಬೆದರಿಕೆಗಳಿಗೆ ನಾವು ಜಗ್ಗಲ್ಲ. ಡಿಕೆ ಶಿವಕುಮಾರ್ ಒಬ್ಬಂಟಿಯಲ್ಲ, ಪಕ್ಷ ಅವರ ಜೊತೆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   

ರಾಜಕೀಯ ದ್ವೇಷ ಸಾಧನೆಗೆ ಮೋದಿ, ಆಡಳಿತ ಯಂತ್ರವನ್ನು ದುರ್ಬಳಕೆ ಮಾಡುತ್ತಿದ್ದಾರೆ. ಆದರೆ ಇಂಹ ಬೆದರಿಕೆಗಳಿಗೆ ನಾವು ಜಗ್ಗಲ್ಲ. ಡಿಕೆ ಶಿವಕುಮಾರ್ ಒಬ್ಬಂಟಿಯಲ್ಲ, ಪಕ್ಷ ಅವರ ಜೊತೆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.