ಬಿಜೆಪಿ ನಾಯಕನ ಹೇಳಿಕೆಗೆ ಸಿದ್ದು ಸಿಡಿಮಿಡಿ
ಗೋಮಾಂಸ ತಿನ್ನುವವರ ರಾಜ್ಯಕ್ಕೆ ಪ್ರವಾಹದ ಶಿಕ್ಷೆ ಎಂಬ ವಿವಾದಾತ್ಮಕ ಹೇಳಿಕೆ ನಿಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವಾದಲ್ಲೂ ಗೋಹತ್ಯೆ ನಡೆಯುತ್ತಿದೆ ಯಾಕೆ ತಡೆಯುತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.
- ಗೋಮಾಂಸ ತಿನ್ನುವವರ ರಾಜ್ಯಕ್ಕೆ ಪ್ರವಾಹದ ಶಿಕ್ಷೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
- ಜನರ ಭಾವನೆಗಳನ್ನು ಕೆರಳಿಸುತ್ತಿರುವ ಬಿಜೆಪಿ ನಾಯಕರು ಎಂದ ಮಾಜಿ ಸಿಎಂ ಸಿದ್ದರಾಮಯ್ಯ