Asianet Suvarna News Asianet Suvarna News

ಡಿಕೆಶಿಗೆ ಸಿದ್ದರಾಮಯ್ಯ ‘ಖಡಕ್’ ಸಲಹೆ

ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮನ್ವಯ ಸಮಿತಿ ಸದಸ್ಯರಾದ ಡಿ.ಕೆ.ಶಿವಕುಮಾರ್, ವೀರಪ್ಪ ಮೊಯ್ಲಿ ಮತ್ತು ಆರ್‌.ವಿ. ದೇಶಪಾಂಡೆ ಅವರಿಗೆ ಖಡಕ್ ಸಲಹೆ ನೀಡಿದ್ದಾರೆ. ತನ್ನ ಆಡಳಿತಾವಧಿಯಲ್ಲಿ ಆರಂಭಿಸಲಾದ ಮಹತ್ವಾಕಾಂಕ್ಷೆ ಯೋಜನೆಗಳನ್ನು ಈ ಸರ್ಕಾರದಲ್ಲೂ ಮುಂದುವರಿಸುವಂತೆ ಅವರಿಗೆ ಸೂಚನೆ ನೀಡಿದ್ದಾರೆ.  

ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮನ್ವಯ ಸಮಿತಿ ಸದಸ್ಯರಾದ ಡಿ.ಕೆ.ಶಿವಕುಮಾರ್, ವೀರಪ್ಪ ಮೊಯ್ಲಿ ಮತ್ತು ಆರ್‌.ವಿ. ದೇಶಪಾಂಡೆ ಅವರಿಗೆ ಖಡಕ್ ಸಲಹೆ ನೀಡಿದ್ದಾರೆ. ತನ್ನ ಆಡಳಿತಾವಧಿಯಲ್ಲಿ ಆರಂಭಿಸಲಾದ ಮಹತ್ವಾಕಾಂಕ್ಷೆ ಯೋಜನೆಗಳನ್ನು ಈ ಸರ್ಕಾರದಲ್ಲೂ ಮುಂದುವರಿಸುವಂತೆ ಅವರಿಗೆ ಸೂಚನೆ ನೀಡಿದ್ದಾರೆ.