Asianet Suvarna News Asianet Suvarna News

ಸಿದ್ದರಾಮಯ್ಯ ಬಗ್ಗೆ ಶಿಕ್ಷಣ ಸಚಿವ ಮಹೇಶ್‌ ಹೊಸ ಬಾಂಬ್!

ಸಿದ್ದರಾಮಯ್ಯ ಇನ್ನೊಮ್ಮೆ ಮುಖ್ಯಮಂತ್ರಿಯಾಗ್ತಾರಾ ಎಂಬುವುದು ಸದ್ಯ ರಾಜ್ಯರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ವಿಷಯ. ಈ ನಡುವೆ ಬಿಎಸ್‌ಪಿ ಮುಖಂಡ, ಶಿಕ್ಷಣ ಸಚಿವ ಎನ್. ಮಹೇಶ್, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. 

ಸಿದ್ದರಾಮಯ್ಯ ಇನ್ನೊಮ್ಮೆ ಮುಖ್ಯಮಂತ್ರಿಯಾಗ್ತಾರಾ ಎಂಬುವುದು ಸದ್ಯ ರಾಜ್ಯರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ವಿಷಯ. ಈ ನಡುವೆ ಬಿಎಸ್‌ಪಿ ಮುಖಂಡ, ಶಿಕ್ಷಣ ಸಚಿವ ಎನ್. ಮಹೇಶ್, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.