ಬಂಡಾಯದ ಹಿಂದೆ ಮಾಜಿ ಸಿಎಂ? ಸಿದ್ದರಾಮಯ್ಯ 7 ಪ್ಲಾನ್ಗಳಿವು!
ಆಡಳಿತಾರೂಢ ಕಾಂಗ್ರೆಸ್ನಲ್ಲಿನ ಬೆಳವಣಿಗೆಗಳು ಇದೀಗ ರಾಜ್ಯ ರಾಜಕಾರಣದಲ್ಲಿ ಕಂಪನ ಸೃಷ್ಟಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಂದ ಆಪರೇಷನ್ ಕಮಲ ನಡೆಯುತ್ತಿದೆಯೋ ಅಥವಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಂದಲೇ ಆಪರೇಷನ್ ನಡೆಯುತ್ತಿದೆಯೋ ಎಂಬುದು ಕುತೂಹಲಕರವಾಗಿದೆ. ಈ ಎಲ್ಲಾ ರಾಜಕೀಯ ಪ್ರಹಸನಗಳ ಹಿಂದೆ ಸಿದ್ದರಾಮಯ್ಯರ ಪ್ಲಾನ್ ಏನಾಗಿರಬಹುದು ನೋಡೋಣ...
ಆಡಳಿತಾರೂಢ ಕಾಂಗ್ರೆಸ್ನಲ್ಲಿನ ಬೆಳವಣಿಗೆಗಳು ಇದೀಗ ರಾಜ್ಯ ರಾಜಕಾರಣದಲ್ಲಿ ಕಂಪನ ಸೃಷ್ಟಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಂದ ಆಪರೇಷನ್ ಕಮಲ ನಡೆಯುತ್ತಿದೆಯೋ ಅಥವಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಂದಲೇ ಆಪರೇಷನ್ ನಡೆಯುತ್ತಿದೆಯೋ ಎಂಬುದು ಕುತೂಹಲಕರವಾಗಿದೆ. ಈ ಎಲ್ಲಾ ರಾಜಕೀಯ ಪ್ರಹಸನಗಳ ಹಿಂದೆ ಸಿದ್ದರಾಮಯ್ಯರ ಪ್ಲಾನ್ ಏನಾಗಿರಬಹುದು ನೋಡೋಣ...