Asianet Suvarna News Asianet Suvarna News

ಹಿಂದಿನ ಸರ್ಕಾರದ ಭಾಗ್ಯಗಳನ್ನು ಮುಂದುವರೆಸಲು ಸಿದ್ದರಾಮಯ್ಯ ಪಟ್ಟು; ಉಭಯ ಸಂಕಟದಲ್ಲಿ ಸಿಎಂ

ಈ ಬಜೆಟ್’ನಲ್ಲಿ ಹಿಂದಿನ ಸರ್ಕಾರದ ಭಾಗ್ಯಗಳನ್ನು ಮುಂದುವರೆಸಲು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಹಿಂದಿನ ಸರ್ಕಾರದ ಯೋಜನೆಗಳನ್ನು ಕೈ ಬಿಡಬಾರದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮಾಜಿ ಸಿಎಂ ಬೆಂಬಲಕ್ಕೆ ವೀರಪ್ಪ ಮೋಯ್ಲಿ ನಿಂತಿದ್ದಾರೆ. ಇಂದಿರಾ ಕ್ಯಾಂಟೀನ್’ಗೆ ಅನುದಾನ ಕಡಿಮೆಯಾಗಬಾರದು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. 

ಈ ಬಜೆಟ್’ನಲ್ಲಿ ಹಿಂದಿನ ಸರ್ಕಾರದ ಭಾಗ್ಯಗಳನ್ನು ಮುಂದುವರೆಸಲು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಹಿಂದಿನ ಸರ್ಕಾರದ ಯೋಜನೆಗಳನ್ನು ಕೈ ಬಿಡಬಾರದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮಾಜಿ ಸಿಎಂ ಬೆಂಬಲಕ್ಕೆ ವೀರಪ್ಪ ಮೋಯ್ಲಿ ನಿಂತಿದ್ದಾರೆ. ಇಂದಿರಾ ಕ್ಯಾಂಟೀನ್’ಗೆ ಅನುದಾನ ಕಡಿಮೆಯಾಗಬಾರದು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. 

Video Top Stories