Asianet Suvarna News Asianet Suvarna News

ಗೌರಿ ಲಂಕೇಶ್ ಹತ್ಯೆ: ವಿಜಯಪುರದಲ್ಲಿ ಇನ್ನಿಬ್ಬರ ಬಂಧನ?

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ 3 ದಿನಗಳಿಂದ  ಬೀಡುಬಿಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ ಭಂಡಾರಿ ಹಾಗೂ ಆತನ ಸಹೋದರ ರಘುನಾಥ್ ಎಂಬವನನ್ನು ಎಸ್‌ಐಟಿ ವಶಕ್ಕೆ ಪಡೆದಿದ್ದಾರೆನ್ನಲಾಗಿದೆ.  

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ 3 ದಿನಗಳಿಂದ  ಬೀಡುಬಿಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ ಭಂಡಾರಿ ಹಾಗೂ ಆತನ ಸಹೋದರ ರಘುನಾಥ್ ಎಂಬವನನ್ನು ಎಸ್‌ಐಟಿ ವಶಕ್ಕೆ ಪಡೆದಿದ್ದಾರೆನ್ನಲಾಗಿದೆ.  

Video Top Stories