Asianet Suvarna News Asianet Suvarna News

ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ಪರಿಸ್ಥಿತಿ: ದೇವೇಗೌಡ ಆಕ್ರೋಶ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮ ಕುರಿತಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಮೋದಿ ಸರ್ಕಾರ ಸಾವಿಂಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ದೇವೇಗೌಡರು, ಈಗಿನ ಸನ್ನಿವೇಶವನ್ನು ತುರ್ತು ಪರಿಸ್ಥಿತಿಗೆ ಹೋಲಿಸಿದ್ದಾರೆ.

 

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮ ಕುರಿತಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಮೋದಿ ಸರ್ಕಾರ ಸಾವಿಂಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ದೇವೇಗೌಡರು, ಈಗಿನ ಸನ್ನಿವೇಶವನ್ನು ತುರ್ತು ಪರಿಸ್ಥಿತಿಗೆ ಹೋಲಿಸಿದ್ದಾರೆ.
 

Video Top Stories