ವಿಕ್ರಮ ಸಿಂಘೆ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನಿಗದಿಯಾಗಿತ್ತು.

ಉಡುಪಿ(ಆ.27): ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ ಸಿಂಘೆ ಇಂದಿನ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಕ್ರಮ ಸಿಂಘೆ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನಿಗದಿಯಾಗಿದ್ದು, ಚಂಡಿಕಾ ಹೋಮದಲ್ಲಿ ಭಾಗಿಯಾಗಬೇಕಿತ್ತು. ಮೋಡ ಮುಸುಕಿದ ವಾತಾವರಣ ಹಿನ್ನೆಲೆಯಲ್ಲಿ ಬೆಂಗಳೂರಿಂದ ಯಾವುದೇ ಹೆಲಿಕಾಪ್ಟರ್ ಸಂಚರಿದ ಕಾರಣ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.