ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಇಂದು ಇಹಲೋಕ ತ್ಯಜಿಸಿದ್ದಾರೆ. ಸಂಬಂಧಿಕರ ಮದುವೆಗೆಂದು ದುಬೈಗೆ ಕುಟುಂಬದ ಜೊತೆಗೆ ತೆರಳಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ.
ಮುಂಬೈ (ಫೆ.25): ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಇಂದು ಇಹಲೋಕ ತ್ಯಜಿಸಿದ್ದಾರೆ. ಸಂಬಂಧಿಕರ ಮದುವೆಗೆಂದು ದುಬೈಗೆ ಕುಟುಂಬದ ಜೊತೆಗೆ ತೆರಳಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ.
ದುಬೈಯಿಂದ ವಿಶೇಷ ವಿಮಾನದ ಮೂಲಕ ಶ್ರೀದೇವಿ ಪಾರ್ಥಿವ ಶರೀರ ಮುಂಬೈನ ಅಂಧೇರಿಯಲ್ಲಿರುವ ನಿವಾಸಕ್ಕೆ ಆಗಮಿಸಲಿದೆ. ಶ್ರೀದೇವಿಯ ನಿವಾಸದೆದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
