ನಗರದ ಸರಸ್ವತಿಪುರಂನಲ್ಲಿರುವ ಮಹಾಬೋಧಿ ಮೈತ್ರಿ ಮಂಡಲದ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಬುದ್ಧ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜಕೀಯ ಜೀವನದ ಜತೆಗೆ ಬೌದ್ಧ ಧಮ್ಮ ಧೀಕ್ಷೆ ತೆಗೆದುಕೊಳ್ಳುತ್ತೇನೆ. ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಬೌದ್ಧ ಧರ್ಮದ ಚಿಂತನೆಗಳು ಹೆಚ್ಚಾಗಿವೆ ಎಂದರು.
ನಗರದ ಸರಸ್ವತಿಪುರಂನಲ್ಲಿರುವ ಮಹಾಬೋಧಿ ಮೈತ್ರಿ ಮಂಡಲದ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಬುದ್ಧ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜಕೀಯ ಜೀವನದ ಜತೆಗೆ ಬೌದ್ಧ ಧಮ್ಮ ಧೀಕ್ಷೆ ತೆಗೆದುಕೊಳ್ಳುತ್ತೇನೆ. ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಬೌದ್ಧ ಧರ್ಮದ ಚಿಂತನೆಗಳು ಹೆಚ್ಚಾಗಿವೆ ಎಂದರು.
