Asianet Suvarna News Asianet Suvarna News

ಶೃತಿ ಹರಿಹರನ್'ಗೆ ಜೀವ ಭಯ : ಪೊಲೀಸ್ ರಕ್ಷಣೆಗೆ ಮನವಿ

ಅರ್ಜುನ್ ಸರ್ಜಾ ವಿರುದ್ಧ  ಲೈಂಗಿಕ ಕಿರುಕುಳದ ದೂರು ದಾಖಲಿಸಿರುವ ನಟಿ ಶೃತಿ ಹರಿಹರನ್, ತಮಗೆ ಜೀವಭಯವಿದ್ದು ಪೊಲೀಸ್ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ. ತಮ್ಮ ಮನೆ ಅನುಮಾನಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆಂದು ಬೆಂಗಳೂರಿನ ಬಾಣಸವಾಡಿ ಠಾಣೆ ಪೊಲೀಸರಿಗೆ ಕರೆ ಮಾಡಿ ಮನವಿ ಮಾಡಿದ್ದಾರೆ.

ಅರ್ಜುನ್ ಸರ್ಜಾ ವಿರುದ್ಧ  ಲೈಂಗಿಕ ಕಿರುಕುಳದ ದೂರು ದಾಖಲಿಸಿರುವ ನಟಿ ಶೃತಿ ಹರಿಹರನ್, ತಮಗೆ ಜೀವಭಯವಿದ್ದು ಪೊಲೀಸ್ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ. ತಮ್ಮ ಮನೆ ಅನುಮಾನಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆಂದು ಬೆಂಗಳೂರಿನ ಬಾಣಸವಾಡಿ ಠಾಣೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.