ಈ ಹಗರಣಗಳ ಬಗ್ಗೆ ಈಗಾಗಲೇ ವರದಿ ಕೇಳಿದ್ದೇನೆ, ವರದಿ ಬಂದ ಬಳಿಕ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದೂ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಬೆಂಗಳೂರು (ಜ.17): ರಾಜ್ಯದ 17 ವಿಶ್ವವಿದ್ಯಾಲಯಗಳಿಂದ ಸುಮಾರು 500 ಕೋಟಿ ರೂಪಾಯಿಗಳಿಗೂ ಹೆಚ್ಚು ಹಗರಣ ನಡೆದಿದೆ ಎಂದು ಸ್ವತಃ ಉನ್ನತ ಶಿಕ್ಷಣ ಸಚಿವರಾಗಿರುವ ಬಸವರಾಜ ರಾಯರೆಡ್ಡಿ ಆರೋಪಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರಿನಲ್ಲಿ ಮಾತಾಡಿದ ಅವರು, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಹಗರಣಗಳ ಬಗ್ಗೆ ವೈಯಕ್ತಿಕವಾಗಿ ಒಪ್ಪಿಕೊಂಡಿದ್ದಾರೆ.

ಈ ಹಗರಣಗಳ ಬಗ್ಗೆ ಈಗಾಗಲೇ ವರದಿ ಕೇಳಿದ್ದೇನೆ, ವರದಿ ಬಂದ ಬಳಿಕ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದೂ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.