Asianet Suvarna News Asianet Suvarna News

ಜು. 21ಕ್ಕೆ ರಾಜ್ಯಾದ್ಯಂತ ಶಾಲಾ-ಕಾಲೇಜು ಬಂದ್?

ಮುಖ್ಯಮಂತ್ರಿಗಳು ಚುನಾವಣೆಪೂರ್ವದಲ್ಲಿ ಕೊಟ್ಟ ಮಾತನ್ನು ತಪ್ಪಿದ್ದಾರೆ. ಶಿಕ್ಷಣ ಮತ್ತು ಸಾರಿಗೆ ಸಚಿವರ ಹೇಳಿಕೆಗಳು ಸರ್ಕಾರದ ದ್ವಂದ್ವ ನಿಲುವನ್ನು ತೋರಿಸುತ್ತಿವೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯ ಒದಗಿಸದಿದ್ದರೆ ಜು. 21ಕ್ಕೆ ರಾಜ್ಯಾದ್ಯಂತ ಶಾಲಾ-ಕಾಲೇಜು ಬಂದ್ ಮಾಡಲಾಗುವುದೆಂದು ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಸಿವೆ.  

ಮುಖ್ಯಮಂತ್ರಿಗಳು ಚುನಾವಣೆಪೂರ್ವದಲ್ಲಿ ಕೊಟ್ಟ ಮಾತನ್ನು ತಪ್ಪಿದ್ದಾರೆ. ಶಿಕ್ಷಣ ಮತ್ತು ಸಾರಿಗೆ ಸಚಿವರ ಹೇಳಿಕೆಗಳು ಸರ್ಕಾರದ ದ್ವಂದ್ವ ನಿಲುವನ್ನು ತೋರಿಸುತ್ತಿವೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯ ಒದಗಿಸದಿದ್ದರೆ ಜು. 21ಕ್ಕೆ ರಾಜ್ಯಾದ್ಯಂತ ಶಾಲಾ-ಕಾಲೇಜು ಬಂದ್ ಮಾಡಲಾಗುವುದೆಂದು ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಸಿವೆ. 

Video Top Stories