Published : Sep 05 2019, 04:52 PM IST| Updated : Sep 05 2019, 04:56 PM IST
Share this Article
FB
TW
Linkdin
Whatsapp
05 top10 stories
ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಬಂಧನ ಹಾಗೂ ಇಡಿ ವಿಚಾರಣೆ ಕಾವು ತಣ್ಣಗಾಗುತ್ತಿದ್ದಂತೆ, ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸಮನ್ಸ್ ನೀಡಿದೆ. ರಾಜ್ಯ ರಾಜಕೀಯ ಹೊರತುಪಡಿಸಿದರೆ, ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ನಟ ರಣಬೀರ್ ಕಪೂರ್ ಸದ್ದಿಲ್ಲದೆ ಸರ್ಪ್ರೈಸ್ ನೀಡಿದ್ರಾ ಅನ್ನೋ ಮಾತು ಬಾಲಿವುಡ್ ವಲಯದಲ್ಲಿ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಟೀಂ ಇಂಡಿಯಾದ ಅತ್ಯುತ್ತಮ ನಾಯಕನ ಹೆಸರು ಕೂಡ ಬಹಿರಂಗಗೊಂಡಿದೆ. ಸೆ.05ರ ಶಿಕ್ಷಕರ ದಿನಾಚರಣೆಯಂದು ಹಲವು ಸುದ್ದಿಗಳು ಸಂಚಲನ ಸೃಷ್ಟಿಸಿತು. ಇದರಲ್ಲಿ ಟಾಪ್ 10 ಸುದ್ದಿಗಳು ಇಲ್ಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.