Asianet Suvarna News Asianet Suvarna News

ಕೋಲ್ಕತ್ತಾ ಪೊಲೀಸ್ vs ಸಿಬಿಐ : ಅರ್ಜಿ ಮುಂದೂಡಿದ ಸುಪ್ರೀಂ

ಶಾರದಾ ಚಿಟ್​ ಫಂಡ್​ ಹಗರಣಕ್ಕೆ ಸಂಬಂಧಿಸಿ ಕೋಲ್ಕತ್ತಾ ಪೊಲೀಸ್​ ಮುಖ್ಯಸ್ಥ ರಾಜೀವ್​ ಕುಮಾರ್​ರನ್ನು ವಶಕ್ಕೆ ಪಡೆಯಲು ಬಂದಿದ್ದ ಸಿಬಿಐ ಅಧಿಕಾರಿಗಳನ್ನೇ ವಶಕ್ಕೆ ಪಡೆದ ಕೋಲ್ಕತ್ತಾ ಪೊಲೀಸರ ಕ್ರಮ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಇಲ್ಲಿದೆ ಫುಲ್ ಡೀಟೆಲ್ಸ್..

ಶಾರದಾ ಚಿಟ್​ ಫಂಡ್​ ಹಗರಣಕ್ಕೆ ಸಂಬಂಧಿಸಿ ಕೋಲ್ಕತ್ತಾ ಪೊಲೀಸ್​ ಮುಖ್ಯಸ್ಥ ರಾಜೀವ್​ ಕುಮಾರ್​ರನ್ನು ವಶಕ್ಕೆ ಪಡೆಯಲು ಬಂದಿದ್ದ ಸಿಬಿಐ ಅಧಿಕಾರಿಗಳನ್ನೇ ವಶಕ್ಕೆ ಪಡೆದ ಕೋಲ್ಕತ್ತಾ ಪೊಲೀಸರ ಕ್ರಮ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಇಲ್ಲಿದೆ ಫುಲ್ ಡೀಟೆಲ್ಸ್..

Video Top Stories