ಆಧಾರ್ ಯಾವುದಕ್ಕೆಲ್ಲಾ ಕಡ್ಡಾಯ?: ನೋಡ್ಕೊಂಡ್ ಬಿಡಿ!

ನಿರಾಳತೆ ತಂದ ಸುಪ್ರೀಂ ಆಧಾರ್ ತೀರ್ಪು! ಆಧಾರ್ ಸಾಂವಿಧಾನಿಕ ಮಾನ್ಯತೆ ಎತ್ತಿ ಹಿಡಿದ ಕೇಂದ್ರ! ಯಾವುದಕ್ಕೆ ಕಡ್ಡಾಯ, ಯಾವುದಕ್ಕೆ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ ಸುಪ್ರೀಂ! ಸರ್ಕಾರಿ ಯೋಜನೆಗಳಿಗೆ ಮಾತ್ರ ಆಧಾರ್ ಕಡ್ಡಾಯ!
ಖಾಸಗಿ ಸಂಸ್ಥೆಗಳು ಆಧಾರ್ ಮಾಹಿತಿ ಕೇಳುವಂತಿಲ್ಲ ಎಂದ ಸುಪ್ರೀಂ! ಮೊಬೈಲ್ ಕಂಪನಿಗಳು ಸಿಮ್ ಗಾಗಿ ಆಧಾರ್ ಕೇಳುವಂತಿಲ್ಲ

Share this Video
  • FB
  • Linkdin
  • Whatsapp

ನವದೆಹಲಿ(ಸೆ.26): ಬಹು ನಿರೀಕ್ಷಿತ ಆಧಾರ್ ಸಿಂಧುತ್ವದ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

Add Asianetnews Kannada as a Preferred SourcegooglePreferred

ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಇಂದು ಮಹತ್ವದ ತೀರ್ಪು ಇಂದು ಹೊರಬಿದ್ದಿದ್ದು, ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video