ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿ ಬೆಂಗಳೂರಿನ ಜೈಲಿನಲ್ಲಿರುವ ಶಶಿಕಲಾ ನಟರಾಜನ್ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಮೇಲ್ಮನವಿ ಕುರಿತಂತೆ ಇಂದು ತೀರ್ಮಾನವಗಲಿದೆ.
ನವದೆಹಲಿ(ಆ.02): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿ ಬೆಂಗಳೂರಿನ ಜೈಲಿನಲ್ಲಿರುವ ಶಶಿಕಲಾ ನಟರಾಜನ್ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಮೇಲ್ಮನವಿ ಕುರಿತಂತೆ ಇಂದು ತೀರ್ಮಾನವಗಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನೀಡಿರುವ ತೀರ್ಪನ್ನ ಮರುಪರಿಶೀಲಿಸುವಂತೆ ಶಶಿಕಲಾ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಮರುಪರಿಶೀಲನಾ ಅರ್ಜಿಯನ್ನ ಕೈಗೆತ್ತಿಗೊಳ್ಳಬೇಕೋ.. ಬೇಡವೋ ಎಂಬುದರ ಕುರಿತು ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಲಿದೆ.
